ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…
ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ.…
ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ…