ಸುಬ್ರಹ್ಮಣ್ಯ: ಒಡಿಯೂರು ಗ್ರಾಮ ವಿಕಾಸ ಸಮಿತಿಯಿಂದ ಸ್ವಚ್ಛತೆ

July 13, 2019
11:00 AM

ಸುಬ್ರಹ್ಮಣ್ಯ : ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಒಡಿಯೂರು ಶ್ರೀಗಳ ಜಯಂತ್ಯುತ್ಸವ ಗ್ರಾಮೋತ್ಸವದ ಅಂಗವಾಗಿ ಗ್ರಾಮ ಸ್ವಚ್ಚ ಕಾರ್ಯಕ್ರಮ ಇತ್ತೀಚೆಗೆ ಸುಬ್ರಹ್ಮಣ್ಯದಲ್ಲಿ ನಡೆಯಿತು.
ಧಾರ್ಮಿಕ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಮಾರಧಾರ ಸ್ನಾನಘಟ್ಟ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಘಟಕದ ಕಾರ್ಯಕರ್ತರು ನಡೆಸಿದರು. ಸ್ನಾನ ಘಟ್ಟ ಬಳಿ ಭಕ್ತರು ಬಳಸಿ ಬಿಸಾಕಿದ ಬಟ್ಟೆ, ಸಾಬೂನು ಪ್ಯಾಕೇಟ್, ಪ್ಲಾಸ್ಟಿಕ್ ಬಾಟಲಿ, ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಹೆಕ್ಕಿ ಶುಚಿಗೊಳಿಸಿದರು. ಬಳಿಕ ಕುಮಾರಧಾರ ಪರಿಸರದಲ್ಲಿ ಸಹಿತ ಸ್ವಚ್ಛತೆ ಕಾರ್ಯ ನಡೆಸಿದರು. ಈ ಸಂದರ್ಭ ಸುಳ್ಯ ತಾಲೂಕು ವಿಸ್ತರಣಾ ಅಧಿಕಾರಿ ಮುರಳೀಧರ ಎರ್ಮಾಯಿಲ್, ಪಂಜ ವಲಯ ಸಂಯೋಜಕಿ ಅನಿತಾ, ಸುಬ್ರಹ್ಮಣ್ಯ ಗ್ರಾಮ ಸೇವಾದೀಕ್ಷಿತೆ ಲತಾ ಸಹಿತ ಅನೇಕ ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಒಡಿಯೂರು ಗ್ರಾಮ ವಿಕಾಸ ಸುಬ್ರಹ್ಮಣ್ಯ ಘಟಕದ ವತಿಯಿಂದ ಗ್ರಾಮ ಸ್ವಚ್ಛತೆ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |
May 27, 2025
12:41 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?
May 27, 2025
12:28 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group