ಸುಬ್ರಹ್ಮಣ್ಯ : ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಒಡಿಯೂರು ಶ್ರೀಗಳ ಜಯಂತ್ಯುತ್ಸವ ಗ್ರಾಮೋತ್ಸವದ ಅಂಗವಾಗಿ ಗ್ರಾಮ ಸ್ವಚ್ಚ ಕಾರ್ಯಕ್ರಮ ಇತ್ತೀಚೆಗೆ ಸುಬ್ರಹ್ಮಣ್ಯದಲ್ಲಿ ನಡೆಯಿತು.
ಧಾರ್ಮಿಕ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಮಾರಧಾರ ಸ್ನಾನಘಟ್ಟ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಘಟಕದ ಕಾರ್ಯಕರ್ತರು ನಡೆಸಿದರು. ಸ್ನಾನ ಘಟ್ಟ ಬಳಿ ಭಕ್ತರು ಬಳಸಿ ಬಿಸಾಕಿದ ಬಟ್ಟೆ, ಸಾಬೂನು ಪ್ಯಾಕೇಟ್, ಪ್ಲಾಸ್ಟಿಕ್ ಬಾಟಲಿ, ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಹೆಕ್ಕಿ ಶುಚಿಗೊಳಿಸಿದರು. ಬಳಿಕ ಕುಮಾರಧಾರ ಪರಿಸರದಲ್ಲಿ ಸಹಿತ ಸ್ವಚ್ಛತೆ ಕಾರ್ಯ ನಡೆಸಿದರು. ಈ ಸಂದರ್ಭ ಸುಳ್ಯ ತಾಲೂಕು ವಿಸ್ತರಣಾ ಅಧಿಕಾರಿ ಮುರಳೀಧರ ಎರ್ಮಾಯಿಲ್, ಪಂಜ ವಲಯ ಸಂಯೋಜಕಿ ಅನಿತಾ, ಸುಬ್ರಹ್ಮಣ್ಯ ಗ್ರಾಮ ಸೇವಾದೀಕ್ಷಿತೆ ಲತಾ ಸಹಿತ ಅನೇಕ ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಒಡಿಯೂರು ಗ್ರಾಮ ವಿಕಾಸ ಸುಬ್ರಹ್ಮಣ್ಯ ಘಟಕದ ವತಿಯಿಂದ ಗ್ರಾಮ ಸ್ವಚ್ಛತೆ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…