ಸುಬ್ರಹ್ಮಣ್ಯ ಕಾಲೇಜಿನಲ್ಲಿ ಅಹಿತಕರ ಘಟನೆ : ಪರಿಹಾರ ಕ್ರಮಕ್ಕೆ ಮನವಿ

September 27, 2019
10:00 AM

ಸುಬ್ರಹ್ಮಣ್ಯ:  ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಪ್ರತಿವರ್ಷವೂ ನಡೆಯುವ ಅಹಿತಕರ ಘಟನೆಯಿಂದ ವಿದ್ಯಾರ್ಥಿ ಗಳಲ್ಲಿ ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದಲ್ಲಿ ಆತಂಕ ಆವರಿಸಿದೆ. ಜೊತೆಗೆ  ಕಾಲೇಜಿನ ಹೆಸರಿಗೆ ಧಕ್ಕೆಯಾಗುತ್ತಿರುವುದರಿಂದ ಇದಕ್ಕೆ ಸೂಕ್ತವಾದ ಪರಿಹಾರ ಕ್ರಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭ ಕಾಲೇಜ್ ನಲ್ಲಿ ಸ್ಥಳ ಪ್ರಶ್ನೆಯನ್ನು ಮಾಡಿ  ಸೂಕ್ತ ವಾದ ಪರಿಹಾರ ಕ್ರಮವನ್ನು ನೆರವೇರಿಸುವಂತೆ ಮನವಿ ಮಾಡಲಾಯಿತು.

Advertisement
Advertisement

ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಇದರ ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ, ಕಾರ್ಯಕರ್ತ ಮೋಕ್ಷಿತ್ ಕುಕ್ಕಪ್ಪಮನೆ ಉಪಸ್ಥಿತರಿದ್ದರು.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 31.05.2025 | ಅಲ್ಲಲ್ಲಿ ಮಳೆ | ಕರಾವಳಿ ಜಿಲ್ಲೆಯಲ್ಲಿ ಜೂನ್‌ . 4ರವರೆಗೆ ಮಳೆ ಸಾಧ್ಯತೆ | ಮುಂಗಾರು ಬಲಗೊಳ್ಳಲು ಕಾಲಾವಕಾಶ
May 31, 2025
1:37 PM
by: ದ ರೂರಲ್ ಮಿರರ್.ಕಾಂ
ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!
May 31, 2025
6:33 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group