ಸುಬ್ರಹ್ಮಣ್ಯ: ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಪ್ರತಿವರ್ಷವೂ ನಡೆಯುವ ಅಹಿತಕರ ಘಟನೆಯಿಂದ ವಿದ್ಯಾರ್ಥಿ ಗಳಲ್ಲಿ ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದಲ್ಲಿ ಆತಂಕ ಆವರಿಸಿದೆ. ಜೊತೆಗೆ ಕಾಲೇಜಿನ ಹೆಸರಿಗೆ ಧಕ್ಕೆಯಾಗುತ್ತಿರುವುದರಿಂದ ಇದಕ್ಕೆ ಸೂಕ್ತವಾದ ಪರಿಹಾರ ಕ್ರಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭ ಕಾಲೇಜ್ ನಲ್ಲಿ ಸ್ಥಳ ಪ್ರಶ್ನೆಯನ್ನು ಮಾಡಿ ಸೂಕ್ತ ವಾದ ಪರಿಹಾರ ಕ್ರಮವನ್ನು ನೆರವೇರಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಇದರ ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ, ಕಾರ್ಯಕರ್ತ ಮೋಕ್ಷಿತ್ ಕುಕ್ಕಪ್ಪಮನೆ ಉಪಸ್ಥಿತರಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…