ಸುಬ್ರಹ್ಮಣ್ಯ: ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಪ್ರತಿವರ್ಷವೂ ನಡೆಯುವ ಅಹಿತಕರ ಘಟನೆಯಿಂದ ವಿದ್ಯಾರ್ಥಿ ಗಳಲ್ಲಿ ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದಲ್ಲಿ ಆತಂಕ ಆವರಿಸಿದೆ. ಜೊತೆಗೆ ಕಾಲೇಜಿನ ಹೆಸರಿಗೆ ಧಕ್ಕೆಯಾಗುತ್ತಿರುವುದರಿಂದ ಇದಕ್ಕೆ ಸೂಕ್ತವಾದ ಪರಿಹಾರ ಕ್ರಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭ ಕಾಲೇಜ್ ನಲ್ಲಿ ಸ್ಥಳ ಪ್ರಶ್ನೆಯನ್ನು ಮಾಡಿ ಸೂಕ್ತ ವಾದ ಪರಿಹಾರ ಕ್ರಮವನ್ನು ನೆರವೇರಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಇದರ ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ, ಕಾರ್ಯಕರ್ತ ಮೋಕ್ಷಿತ್ ಕುಕ್ಕಪ್ಪಮನೆ ಉಪಸ್ಥಿತರಿದ್ದರು.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…