ಸುಬ್ರಹ್ಮಣ್ಯ:ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ಪದವಿ ಓದುತಿದ್ದ ಭವಿಶ್ ಎಂಬ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಪರಮಲೆ ಪುರುಷೋತ್ತಮ ಗೌಡರ ಪುತ್ರ ಭವಿಶ್ ಪಿ.ಪಿ. ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ. ಮಂಗಳವಾರ ಪರೀಕ್ಷೆ ಮುಗಿಸಿದ ಬಳಿಕ ನಾಪತ್ತೆಯಾಗಿದ್ದ. ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಕಾಲೇಜು ಹಾಗೂ ಆತನ ಸ್ನೇಹಿತರಲ್ಲಿ ವಿಚಾರಿಸಿದಾಗ ಆತ ಮಧ್ಯಾಹ್ನವೇ ಮನೆಗೆ ತೆರಳಿರುವುದಾಗಿ ತಿಳಿದ ಬಳಿಕ ಸಂಜೆ ಹುಡುಕಾಡಿದಾಗ ರಾತ್ರಿ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಮೃತನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ .
ಮೃತ ವಿದ್ಯಾರ್ಥಿ ತಂದೆ, ತಾಯಿ ಸಹೋದರಿಯನ್ನು ಅಗಲಿದ್ದಾನೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…