Advertisement
ಸುದ್ದಿಗಳು

ಸುಬ್ರಹ್ಮಣ್ಯ: ಚಂಪಾ ಷಷ್ಠಿ ಪೂರ್ವಬಾವಿ ಸಭೆ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.1 ಹಾಗೂ 2 ರಂದು ನಡೆಯುವ ಚಂಪಾಷಷ್ಠಿ ಬಗ್ಗೆ ಪೂರ್ವಬಾವಿ ಸಿದ್ಧತಾ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲು ಸೋಮವಾರ ಸುಬ್ರಹ್ಮಣ್ಯದಲ್ಲಿ ಸಭೆ ನಡೆಯಿತು.

ಸಹಾಯಕ ಕಮೀಶನರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಪ್ರತೀ ವರ್ಷದಂತೆ ಸಂಭ್ರಮ, ಸಡಗರದಿಂದ “ಸುಬ್ರಹ್ಮಣ್ಯ ಜಾತ್ರೆ”  ನಡೆಸಲು ನಿರ್ಧರಿಸಲಾಯಿತು. ಸಭೆಯಲ್ಲಿ  ಪ್ರಮುಖವಾಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ, ಭದ್ರತೆ ಸೇರಿದಂತೆ ಸ್ವಚ್ಛತಾ ಕಾರ್ಯಗಳು, ಬ್ರಹ್ಮರಥ ಎಳೆಯುವ ಸಂದರ್ಭ ಪಾಸ್ ವಿತರಣೆ , ಹೊರೆಕಾಣಿಕೆ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಿತು. ನ.9 ರಂದು ಭದ್ರತೆ ಹಾಗೂ ರಸ್ತೆ ದುರಸ್ತಿ ಬಗ್ಗೆ ವಿಶೇಷ ಸಭೆ ನಡೆಸಲು ಇದೇ ವೇಳೆ ನಿರ್ಧರಿಸಲಾಯಿತು.

ಸಭೆಯಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ,  ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ಗ್ರಾಪಂ ಅಧ್ಯಕ್ಷೆ ಸುಶೀಲಾ,  ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು,  ಪೊಲೀಸ್ ಇಲಾಖೆಯ ಅಧಿಕಾರಿ ಚಂದಪ್ಪ,  ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸಣ್ಣೇಗೌಡ ಹಾಗೂ ಸ್ಥಳೀಯ ಪ್ರಮುಖರು ಭಾಗವಹಿಸಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

38 minutes ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

4 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

9 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

18 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

19 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

20 hours ago