ಸುಬ್ರಹ್ಮಣ್ಯ: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲದೆ ಇತರೆ ವಿಭಾಗದಲ್ಲಿ ಕಲಿಯುವ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದುವುದು ಅವಶ್ಯಕ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.
ಸುಬ್ರಹ್ಮಣ್ಯ ಎಸ್ಎಸ್ಪಿಯು ಕಾಲೇಜಿನಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳ ವೃತ್ತಿ ಪರತೆ ಹೆಚ್ಚಿಸಲ ಆಯೋಜಿಸಿದ ಪ್ರಾಥಮಿಕ ಕಂಪ್ಯೂಟರ್ ಶಿಕ್ಷಣ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಂತ್ರಿಕತೆಗೆ ತಮ್ಮನ್ನು ಒಡ್ಡಿಕೊಳ್ಳುವ ಇಂದಿನ ಕಾಲಸ್ಥಿತಿಯಲ್ಲಿ ವಿಜ್ಞಾನ ನ ಕ್ಷೇತ್ರದ ವಿದ್ಯಾರ್ಥಿಗಳು ಮಾತ್ರವೇ ಕಂಪ್ಯೂಟರ್ ಜ್ಞಾನ ಹೊಂದುವುದಲ್ಲ ಇದು ಎಲ್ಲರಿಗೂ ವಿಸ್ತರಿಸಬೇಕಿದೆ ಎಂದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಸಾವಿತ್ರಿ ಕೆ.ಉಪಪ್ರಾಂಶುಪಾಲೆ ರೇಖಾರಾಣಿ, ಉಪನ್ಯಾಸಕರಾದ ಸೋಮಶೇಖರ, ಜಯಶ್ರಿ, ಸುಧಾ, ಸೌಮ್ಯ ಕಂಪ್ಯೂಟರಿ ಶಿಕ್ಷಕಿ ವಿಶಾಲಾಕ್ಷಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…