ಸುಬ್ರಹ್ಮಣ್ಯ: ಜೇಸಿಐ ಸುಬ್ರಹ್ಮಣ್ಯ ವತಿಯಿಂದ ಸಮಾಜಮುಖಿ ಕಾರ್ಯಕ್ರಮ

September 18, 2019
4:10 PM

ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.

Advertisement
Advertisement

ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ  ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ,  ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ  ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.

Advertisement

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..
June 28, 2025
6:37 AM
by: ದ ರೂರಲ್ ಮಿರರ್.ಕಾಂ
ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..
June 27, 2025
11:35 PM
by: The Rural Mirror ಸುದ್ದಿಜಾಲ
ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ
June 27, 2025
10:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group