ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.
ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ, ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…