ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.
ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ, ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…