ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.
ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ, ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…