ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.
ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ, ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…