ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.
ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ, ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…