ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.
ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ, ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…