Advertisement
ಸುದ್ದಿಗಳು

ಸುಬ್ರಹ್ಮಣ್ಯ: ಜೇಸಿಐ ಸುಬ್ರಹ್ಮಣ್ಯ ವತಿಯಿಂದ ಸಮಾಜಮುಖಿ ಕಾರ್ಯಕ್ರಮ

Share

ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.

ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ  ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ,  ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ  ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

7 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

15 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

16 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago