ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್ಐ ಚಂದಪ್ಪ, ಹೆಡ್ ಕಾನ್ಸ್ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…