ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್ಐ ಚಂದಪ್ಪ, ಹೆಡ್ ಕಾನ್ಸ್ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…