ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್ಐ ಚಂದಪ್ಪ, ಹೆಡ್ ಕಾನ್ಸ್ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…