ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್ಐ ಚಂದಪ್ಪ, ಹೆಡ್ ಕಾನ್ಸ್ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…