ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್ಐ ಚಂದಪ್ಪ, ಹೆಡ್ ಕಾನ್ಸ್ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…