ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್ಐ ಚಂದಪ್ಪ, ಹೆಡ್ ಕಾನ್ಸ್ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…