ಸುಬ್ರಹ್ಮಣ್ಯ: ದೀಪೋತ್ಸವ ಸಮಿತಿ ಅಧ್ಯಕ್ಷರಾಗಿ ಲೋಕೇಶ್ ಬಿ.ಎನ್ ಆಯ್ಕೆ

December 8, 2019
4:23 PM

ಸುಬ್ರಹ್ಮಣ್ಯ: ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆಯುವ 13ನೇ ವರ್ಷದ ಅಯ್ಯಪ್ಪ ದೀಪೋತ್ಸವ ಸಮಿತಿಯ ಅಧ್ಯಕ್ಷರಾಗಿ ಪತ್ರಿಕಾ ಛಾಯಾಗ್ರಾಹಕ ಹಾಗೂ ಪತ್ರಕರ್ತ ಲೋಕೇಶ್ ಬಿ.ಎನ್ ಆಯ್ಕೆಯಾಗಿದ್ದಾರೆ.

ಉಮೇಶ್ ಜೆ

ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್.ಜೆ ನೇಮಕಗೊಂಡಿದ್ದಾರೆ. ಸೇವಾ ಸಂಘದ ಅಧ್ಯಕ್ಷ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪಡ್ರೆ, ಚಿದಾನಂದ ಗುರುಸ್ವಾಮಿ ಉಪಸ್ಥಿತರಿದ್ದರು.

ಜಯರಾಮ ನೂಚಿಲ, ಭರತ್ ನೆಕ್ರಾಜೆ, ಜಯರಾಮ ಎಚ್.ಎಲ್, ದೀಪಕ್ ನಂಬಿಯಾರ್ (ಉಪಾಧ್ಯಕ್ಷರು), ಪ್ರಸನ್ನ ನೂಚಿಲ(ಕಾರ್ಯದರ್ಶಿ), ಗಣೇಶ್ ಎಚ್.ಎಲ್ (ಪ್ರಧಾನ ಕೋಶಾಧಿಕಾರಿ), ರತ್ನಾಕರ.ಎಸ್(ಕೋಶಾಧಿಕಾರಿ), ಚರಣ್ ಕಾನಡ್ಕ, ದಿನೇಶ್ ಮೊಗ್ರ(ಜತೆ ಕಾರ್ಯದರ್ಶಿಗಳು), ಲೋಕೇಶ್ ಎಂ.ಆರ್, ಉದಯ ನೂಚಿಲ, ಮಣಿ ಸ್ವಾಮಿ, ಮನೋಜ್ ಕೈಕಂಬ(ಸಂಚಾಲಕರು), ಮಹೇಶ್ ದೇವರಗದ್ದೆ, ಸಂಕೇತ್ ಸ್ವಾಮಿ, ಶೋಭಿತ್ ಸ್ವಾಮಿ(ಉಪ ಕೋಶಾಧಿಕಾರಿಗಳು), ರವಿ ಕಕ್ಕೆಪದವು, ಮೋನಪ್ಪ.ಡಿ, ವೆಂಕಟೇಶ್ ಎಚ್.ಎಲ್ (ಪ್ರಧಾನ ಸಂಚಾಲಕರು) ನೇಮಕಗೊಂಡರು. ಉಳಿದಂತೆ ಬಾಲಕೃಷ್ಣ ಬಿಳಿನೆಲೆ, ದೇವಿದಾಸ್ ಹರಿಹರ, ಹೇಮಂತ್, ದಿನೇಶ್, ಗುರುಪ್ರಸಾದ್, ಹರಿಪ್ರಸಾದ್, ಯಶೋಧರ ದೋಣಿಮನೆ, ದಯಾನಂದ ದೋಣಿಮನೆ, ಯತೀಶ್, ಪದ್ಮನಾಭ, ರಾಜಶೇಖರ ರೈ, ವೀರಭದ್ರ, ಪ್ರಕಾಶ್, ಗುರು, ಉಲ್ಲಾಸ್ ಅವರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror