Advertisement
ಸುದ್ದಿಗಳು

ಸುಬ್ರಹ್ಮಣ್ಯ: ದೀಪೋತ್ಸವ ಸಮಿತಿ ಅಧ್ಯಕ್ಷರಾಗಿ ಲೋಕೇಶ್ ಬಿ.ಎನ್ ಆಯ್ಕೆ

Share

ಸುಬ್ರಹ್ಮಣ್ಯ: ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆಯುವ 13ನೇ ವರ್ಷದ ಅಯ್ಯಪ್ಪ ದೀಪೋತ್ಸವ ಸಮಿತಿಯ ಅಧ್ಯಕ್ಷರಾಗಿ ಪತ್ರಿಕಾ ಛಾಯಾಗ್ರಾಹಕ ಹಾಗೂ ಪತ್ರಕರ್ತ ಲೋಕೇಶ್ ಬಿ.ಎನ್ ಆಯ್ಕೆಯಾಗಿದ್ದಾರೆ.

ಉಮೇಶ್ ಜೆ

ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್.ಜೆ ನೇಮಕಗೊಂಡಿದ್ದಾರೆ. ಸೇವಾ ಸಂಘದ ಅಧ್ಯಕ್ಷ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪಡ್ರೆ, ಚಿದಾನಂದ ಗುರುಸ್ವಾಮಿ ಉಪಸ್ಥಿತರಿದ್ದರು.

ಜಯರಾಮ ನೂಚಿಲ, ಭರತ್ ನೆಕ್ರಾಜೆ, ಜಯರಾಮ ಎಚ್.ಎಲ್, ದೀಪಕ್ ನಂಬಿಯಾರ್ (ಉಪಾಧ್ಯಕ್ಷರು), ಪ್ರಸನ್ನ ನೂಚಿಲ(ಕಾರ್ಯದರ್ಶಿ), ಗಣೇಶ್ ಎಚ್.ಎಲ್ (ಪ್ರಧಾನ ಕೋಶಾಧಿಕಾರಿ), ರತ್ನಾಕರ.ಎಸ್(ಕೋಶಾಧಿಕಾರಿ), ಚರಣ್ ಕಾನಡ್ಕ, ದಿನೇಶ್ ಮೊಗ್ರ(ಜತೆ ಕಾರ್ಯದರ್ಶಿಗಳು), ಲೋಕೇಶ್ ಎಂ.ಆರ್, ಉದಯ ನೂಚಿಲ, ಮಣಿ ಸ್ವಾಮಿ, ಮನೋಜ್ ಕೈಕಂಬ(ಸಂಚಾಲಕರು), ಮಹೇಶ್ ದೇವರಗದ್ದೆ, ಸಂಕೇತ್ ಸ್ವಾಮಿ, ಶೋಭಿತ್ ಸ್ವಾಮಿ(ಉಪ ಕೋಶಾಧಿಕಾರಿಗಳು), ರವಿ ಕಕ್ಕೆಪದವು, ಮೋನಪ್ಪ.ಡಿ, ವೆಂಕಟೇಶ್ ಎಚ್.ಎಲ್ (ಪ್ರಧಾನ ಸಂಚಾಲಕರು) ನೇಮಕಗೊಂಡರು. ಉಳಿದಂತೆ ಬಾಲಕೃಷ್ಣ ಬಿಳಿನೆಲೆ, ದೇವಿದಾಸ್ ಹರಿಹರ, ಹೇಮಂತ್, ದಿನೇಶ್, ಗುರುಪ್ರಸಾದ್, ಹರಿಪ್ರಸಾದ್, ಯಶೋಧರ ದೋಣಿಮನೆ, ದಯಾನಂದ ದೋಣಿಮನೆ, ಯತೀಶ್, ಪದ್ಮನಾಭ, ರಾಜಶೇಖರ ರೈ, ವೀರಭದ್ರ, ಪ್ರಕಾಶ್, ಗುರು, ಉಲ್ಲಾಸ್ ಅವರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

59 seconds ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

10 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago