Advertisement
ಸುದ್ದಿಗಳು

ಸುಬ್ರಹ್ಮಣ್ಯ: ದೀಪೋತ್ಸವ ಸಮಿತಿ ಅಧ್ಯಕ್ಷರಾಗಿ ಲೋಕೇಶ್ ಬಿ.ಎನ್ ಆಯ್ಕೆ

Share

ಸುಬ್ರಹ್ಮಣ್ಯ: ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆಯುವ 13ನೇ ವರ್ಷದ ಅಯ್ಯಪ್ಪ ದೀಪೋತ್ಸವ ಸಮಿತಿಯ ಅಧ್ಯಕ್ಷರಾಗಿ ಪತ್ರಿಕಾ ಛಾಯಾಗ್ರಾಹಕ ಹಾಗೂ ಪತ್ರಕರ್ತ ಲೋಕೇಶ್ ಬಿ.ಎನ್ ಆಯ್ಕೆಯಾಗಿದ್ದಾರೆ.

ಉಮೇಶ್ ಜೆ

ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್.ಜೆ ನೇಮಕಗೊಂಡಿದ್ದಾರೆ. ಸೇವಾ ಸಂಘದ ಅಧ್ಯಕ್ಷ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪಡ್ರೆ, ಚಿದಾನಂದ ಗುರುಸ್ವಾಮಿ ಉಪಸ್ಥಿತರಿದ್ದರು.

Advertisement

ಜಯರಾಮ ನೂಚಿಲ, ಭರತ್ ನೆಕ್ರಾಜೆ, ಜಯರಾಮ ಎಚ್.ಎಲ್, ದೀಪಕ್ ನಂಬಿಯಾರ್ (ಉಪಾಧ್ಯಕ್ಷರು), ಪ್ರಸನ್ನ ನೂಚಿಲ(ಕಾರ್ಯದರ್ಶಿ), ಗಣೇಶ್ ಎಚ್.ಎಲ್ (ಪ್ರಧಾನ ಕೋಶಾಧಿಕಾರಿ), ರತ್ನಾಕರ.ಎಸ್(ಕೋಶಾಧಿಕಾರಿ), ಚರಣ್ ಕಾನಡ್ಕ, ದಿನೇಶ್ ಮೊಗ್ರ(ಜತೆ ಕಾರ್ಯದರ್ಶಿಗಳು), ಲೋಕೇಶ್ ಎಂ.ಆರ್, ಉದಯ ನೂಚಿಲ, ಮಣಿ ಸ್ವಾಮಿ, ಮನೋಜ್ ಕೈಕಂಬ(ಸಂಚಾಲಕರು), ಮಹೇಶ್ ದೇವರಗದ್ದೆ, ಸಂಕೇತ್ ಸ್ವಾಮಿ, ಶೋಭಿತ್ ಸ್ವಾಮಿ(ಉಪ ಕೋಶಾಧಿಕಾರಿಗಳು), ರವಿ ಕಕ್ಕೆಪದವು, ಮೋನಪ್ಪ.ಡಿ, ವೆಂಕಟೇಶ್ ಎಚ್.ಎಲ್ (ಪ್ರಧಾನ ಸಂಚಾಲಕರು) ನೇಮಕಗೊಂಡರು. ಉಳಿದಂತೆ ಬಾಲಕೃಷ್ಣ ಬಿಳಿನೆಲೆ, ದೇವಿದಾಸ್ ಹರಿಹರ, ಹೇಮಂತ್, ದಿನೇಶ್, ಗುರುಪ್ರಸಾದ್, ಹರಿಪ್ರಸಾದ್, ಯಶೋಧರ ದೋಣಿಮನೆ, ದಯಾನಂದ ದೋಣಿಮನೆ, ಯತೀಶ್, ಪದ್ಮನಾಭ, ರಾಜಶೇಖರ ರೈ, ವೀರಭದ್ರ, ಪ್ರಕಾಶ್, ಗುರು, ಉಲ್ಲಾಸ್ ಅವರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

4 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago