ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥಾ ಸಮರ್ಪಣಾ ಧಾರ್ಮಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ಆರಂಭಗೊಂಡಿದೆ.
ಶನಿವಾರ ರಾತ್ರಿ ವಾಸ್ತುಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಗಣಪತಿ ಹವನ ಹಾಗೂ ಶಾಂತಿ ಪ್ರಾಯಶ್ಚಿತ ಹವನ ನಡೆದು ರಾತ್ರಿ ರಥಾಧಿವಾಸ ನಡೆಯಲಿದೆ. ಸೋಮವಾರ ರಥಮಂತ್ರ ಹವನ, 108 ಕಲಶಾಭಿಷೇಕ ನಡೆಯಲಿದೆ. ನ.12 ರಂದು ಸುಬ್ರಹ್ಮಣ್ಯ ದೇವರಿಗೆ ಪಂಚವಿಂಶತಿ ಕಲಶಾಭಿಷೇಕ ನಡೆಯಲಿದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…