ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥಾ ಸಮರ್ಪಣಾ ಧಾರ್ಮಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ಆರಂಭಗೊಂಡಿದೆ.
ಶನಿವಾರ ರಾತ್ರಿ ವಾಸ್ತುಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಗಣಪತಿ ಹವನ ಹಾಗೂ ಶಾಂತಿ ಪ್ರಾಯಶ್ಚಿತ ಹವನ ನಡೆದು ರಾತ್ರಿ ರಥಾಧಿವಾಸ ನಡೆಯಲಿದೆ. ಸೋಮವಾರ ರಥಮಂತ್ರ ಹವನ, 108 ಕಲಶಾಭಿಷೇಕ ನಡೆಯಲಿದೆ. ನ.12 ರಂದು ಸುಬ್ರಹ್ಮಣ್ಯ ದೇವರಿಗೆ ಪಂಚವಿಂಶತಿ ಕಲಶಾಭಿಷೇಕ ನಡೆಯಲಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…