ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥಾ ಸಮರ್ಪಣಾ ಧಾರ್ಮಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ಆರಂಭಗೊಂಡಿದೆ.
ಶನಿವಾರ ರಾತ್ರಿ ವಾಸ್ತುಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಗಣಪತಿ ಹವನ ಹಾಗೂ ಶಾಂತಿ ಪ್ರಾಯಶ್ಚಿತ ಹವನ ನಡೆದು ರಾತ್ರಿ ರಥಾಧಿವಾಸ ನಡೆಯಲಿದೆ. ಸೋಮವಾರ ರಥಮಂತ್ರ ಹವನ, 108 ಕಲಶಾಭಿಷೇಕ ನಡೆಯಲಿದೆ. ನ.12 ರಂದು ಸುಬ್ರಹ್ಮಣ್ಯ ದೇವರಿಗೆ ಪಂಚವಿಂಶತಿ ಕಲಶಾಭಿಷೇಕ ನಡೆಯಲಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…