ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥಾ ಸಮರ್ಪಣಾ ಧಾರ್ಮಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ಆರಂಭಗೊಂಡಿದೆ.
ಶನಿವಾರ ರಾತ್ರಿ ವಾಸ್ತುಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಗಣಪತಿ ಹವನ ಹಾಗೂ ಶಾಂತಿ ಪ್ರಾಯಶ್ಚಿತ ಹವನ ನಡೆದು ರಾತ್ರಿ ರಥಾಧಿವಾಸ ನಡೆಯಲಿದೆ. ಸೋಮವಾರ ರಥಮಂತ್ರ ಹವನ, 108 ಕಲಶಾಭಿಷೇಕ ನಡೆಯಲಿದೆ. ನ.12 ರಂದು ಸುಬ್ರಹ್ಮಣ್ಯ ದೇವರಿಗೆ ಪಂಚವಿಂಶತಿ ಕಲಶಾಭಿಷೇಕ ನಡೆಯಲಿದೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…