ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥಾ ಸಮರ್ಪಣಾ ಧಾರ್ಮಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ಆರಂಭಗೊಂಡಿದೆ.
ಶನಿವಾರ ರಾತ್ರಿ ವಾಸ್ತುಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಗಣಪತಿ ಹವನ ಹಾಗೂ ಶಾಂತಿ ಪ್ರಾಯಶ್ಚಿತ ಹವನ ನಡೆದು ರಾತ್ರಿ ರಥಾಧಿವಾಸ ನಡೆಯಲಿದೆ. ಸೋಮವಾರ ರಥಮಂತ್ರ ಹವನ, 108 ಕಲಶಾಭಿಷೇಕ ನಡೆಯಲಿದೆ. ನ.12 ರಂದು ಸುಬ್ರಹ್ಮಣ್ಯ ದೇವರಿಗೆ ಪಂಚವಿಂಶತಿ ಕಲಶಾಭಿಷೇಕ ನಡೆಯಲಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…