ಸುಬ್ರಹ್ಮಣ್ಯ: ನೂತನ ಬ್ರಹ್ಮ ರಥ ಪುರಪ್ರವೇಶದ ವಿಜೃಂಭಣೆ ಮೆರವಣಿಗೆ ಸಂಧಭ೯ದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕಷ೯ಕ ಸ್ತಬ್ಧ ಚಿತ್ರ ಮೆರವಣಿಗೆ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭವಾನಿಶಂಕರ್, ಸಿಡಿಪಿಓ ರಶ್ಮಿ ಅಶೋಕ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಹೊಸಮನೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಸದಸ್ಯರಾದ ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ ,ದಿನೇಶ್ ಬಿಎನ್, ಮೋಹನ್ ದಾಸ್ ರೈ, ಭವಾನಿಶಂಕರ್ ಪೂಂಬಾಡಿ, ವೇದಾವತಿ, ಹರಿಣಾಕ್ಷಿ, ರಾಮಣ್ಣ ನಾಯ್ಕ, ನವೀನ್ ,ಅಬಿವೃದ್ಧಿ ಅಧಿಕಾರಿ ಮುತ್ತಪ್ಪ, ಕಾಯ೯ದಶಿ೯ ಮೋನಪ್ಪ ಮುಂತಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…