ಸುಬ್ರಹ್ಮಣ್ಯ: ನೂತನ ಬ್ರಹ್ಮ ರಥ ಪುರಪ್ರವೇಶದ ವಿಜೃಂಭಣೆ ಮೆರವಣಿಗೆ ಸಂಧಭ೯ದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕಷ೯ಕ ಸ್ತಬ್ಧ ಚಿತ್ರ ಮೆರವಣಿಗೆ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭವಾನಿಶಂಕರ್, ಸಿಡಿಪಿಓ ರಶ್ಮಿ ಅಶೋಕ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಹೊಸಮನೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಸದಸ್ಯರಾದ ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ ,ದಿನೇಶ್ ಬಿಎನ್, ಮೋಹನ್ ದಾಸ್ ರೈ, ಭವಾನಿಶಂಕರ್ ಪೂಂಬಾಡಿ, ವೇದಾವತಿ, ಹರಿಣಾಕ್ಷಿ, ರಾಮಣ್ಣ ನಾಯ್ಕ, ನವೀನ್ ,ಅಬಿವೃದ್ಧಿ ಅಧಿಕಾರಿ ಮುತ್ತಪ್ಪ, ಕಾಯ೯ದಶಿ೯ ಮೋನಪ್ಪ ಮುಂತಾದವರು ಉಪಸ್ಥಿತರಿದ್ದರು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…