ಸುಬ್ರಹ್ಮಣ್ಯ: ನೂತನ ಬ್ರಹ್ಮ ರಥ ಪುರಪ್ರವೇಶದ ವಿಜೃಂಭಣೆ ಮೆರವಣಿಗೆ ಸಂಧಭ೯ದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕಷ೯ಕ ಸ್ತಬ್ಧ ಚಿತ್ರ ಮೆರವಣಿಗೆ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭವಾನಿಶಂಕರ್, ಸಿಡಿಪಿಓ ರಶ್ಮಿ ಅಶೋಕ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಹೊಸಮನೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಸದಸ್ಯರಾದ ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ ,ದಿನೇಶ್ ಬಿಎನ್, ಮೋಹನ್ ದಾಸ್ ರೈ, ಭವಾನಿಶಂಕರ್ ಪೂಂಬಾಡಿ, ವೇದಾವತಿ, ಹರಿಣಾಕ್ಷಿ, ರಾಮಣ್ಣ ನಾಯ್ಕ, ನವೀನ್ ,ಅಬಿವೃದ್ಧಿ ಅಧಿಕಾರಿ ಮುತ್ತಪ್ಪ, ಕಾಯ೯ದಶಿ೯ ಮೋನಪ್ಪ ಮುಂತಾದವರು ಉಪಸ್ಥಿತರಿದ್ದರು.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…