ಸುದ್ದಿಗಳು

ಸುಬ್ರಹ್ಮಣ್ಯ: ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕರ್ಷಕ ಸ್ತಬ್ಧ ಚಿತ್ರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ನೂತನ ಬ್ರಹ್ಮ ರಥ ಪುರಪ್ರವೇಶದ ವಿಜೃಂಭಣೆ ಮೆರವಣಿಗೆ ಸಂಧಭ೯ದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕಷ೯ಕ ಸ್ತಬ್ಧ ಚಿತ್ರ ಮೆರವಣಿಗೆ ನಡೆಯಿತು.

Advertisement
Advertisement

ತಾಲೂಕು ಪಂಚಾಯತ್ ಸದಸ್ಯರಾದ  ಅಶೋಕ್ ನೆಕ್ರಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭವಾನಿಶಂಕರ್, ಸಿಡಿಪಿಓ ರಶ್ಮಿ ಅಶೋಕ್, ಸುಬ್ರಹ್ಮಣ್ಯ ಗ್ರಾಮ  ಪಂಚಾಯತ್ ಅಧ್ಯಕ್ಷೆ ಸುಶೀಲ ಹೊಸಮನೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಸದಸ್ಯರಾದ ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ ,ದಿನೇಶ್ ಬಿಎನ್, ಮೋಹನ್ ದಾಸ್ ರೈ,  ಭವಾನಿಶಂಕರ್ ಪೂಂಬಾಡಿ, ವೇದಾವತಿ, ಹರಿಣಾಕ್ಷಿ, ರಾಮಣ್ಣ ನಾಯ್ಕ, ನವೀನ್ ,ಅಬಿವೃದ್ಧಿ ಅಧಿಕಾರಿ ಮುತ್ತಪ್ಪ, ಕಾಯ೯ದಶಿ೯ ಮೋನಪ್ಪ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

7 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

8 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

8 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

8 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

8 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

8 hours ago