ಸುಬ್ರಹ್ಮಣ್ಯ: ನೂತನ ಬ್ರಹ್ಮ ರಥ ಪುರಪ್ರವೇಶದ ವಿಜೃಂಭಣೆ ಮೆರವಣಿಗೆ ಸಂಧಭ೯ದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕಷ೯ಕ ಸ್ತಬ್ಧ ಚಿತ್ರ ಮೆರವಣಿಗೆ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭವಾನಿಶಂಕರ್, ಸಿಡಿಪಿಓ ರಶ್ಮಿ ಅಶೋಕ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಹೊಸಮನೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಸದಸ್ಯರಾದ ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ ,ದಿನೇಶ್ ಬಿಎನ್, ಮೋಹನ್ ದಾಸ್ ರೈ, ಭವಾನಿಶಂಕರ್ ಪೂಂಬಾಡಿ, ವೇದಾವತಿ, ಹರಿಣಾಕ್ಷಿ, ರಾಮಣ್ಣ ನಾಯ್ಕ, ನವೀನ್ ,ಅಬಿವೃದ್ಧಿ ಅಧಿಕಾರಿ ಮುತ್ತಪ್ಪ, ಕಾಯ೯ದಶಿ೯ ಮೋನಪ್ಪ ಮುಂತಾದವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…