ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭಕ್ತರ ಹಿತರಕ್ಷಣಾ ವೇದಿಕೆಯ ಗ್ರಾಮ, ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆ ನಡೆಯಿತು.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾನೂನು ಉಲ್ಲಂಘಿತ ಚಟುವಟಿಕೆಗಳನ್ನು ನಡೆಸಿದವರ ವಿರುದ್ಧ ಕಾನೂನು ಹೋರಾಟ ನಡೆಸುವುದು ಮತ್ತು ದೇವಾಲಯದ ಮಾಸ್ಟರ್ ಪ್ಲಾನ್ ಕಾಮಗಾರಿಯ ಒಳಚರಂಡಿ ಅವೈಜ್ಞಾನಿಕ, ಕಳಪೆ ವ್ಯವಸ್ಥೆಯ ಬಗ್ಗೆ ಸೂಕ್ತ ಹೋರಾಟದ ಮುಖಾಂತರ ಸರಿಪಡಿಸಲು ಪ್ರಯತ್ನ ನಡೆಸುವುದು. ಸಮಿತಿಯು ನೀಡಿದ ಅರ್ಜಿಗೆ ಸರಿಯಾಗಿ ನಿಗದಿತ ದಿನದೊಳಗೆ ಸ್ಪಂದನೆ ಬಾರದಿದ್ದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ, ವಾಸ್ತು ಪೂಜಾ ಪ್ರಕ್ರಿಯೆಗಳು ನಡೆದ ನಂತರವೂ ಧಾರ್ಮಿಕ, ಕಾನೂನಾತ್ಮಕ ಅರಿವಿದ್ದು ಅನಧಿಕೃತವಾಗಿ ಬ್ರಹ್ಮರಥವೇರಿ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುವ ಕೆಲಸಗಳನ್ನು ಮಾಡಿರುವವರ ವಿರುದ್ಧ ಉಗ್ರಹೋರಾಟ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…