ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭಕ್ತರ ಹಿತರಕ್ಷಣಾ ವೇದಿಕೆಯ ಗ್ರಾಮ, ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆ ನಡೆಯಿತು.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾನೂನು ಉಲ್ಲಂಘಿತ ಚಟುವಟಿಕೆಗಳನ್ನು ನಡೆಸಿದವರ ವಿರುದ್ಧ ಕಾನೂನು ಹೋರಾಟ ನಡೆಸುವುದು ಮತ್ತು ದೇವಾಲಯದ ಮಾಸ್ಟರ್ ಪ್ಲಾನ್ ಕಾಮಗಾರಿಯ ಒಳಚರಂಡಿ ಅವೈಜ್ಞಾನಿಕ, ಕಳಪೆ ವ್ಯವಸ್ಥೆಯ ಬಗ್ಗೆ ಸೂಕ್ತ ಹೋರಾಟದ ಮುಖಾಂತರ ಸರಿಪಡಿಸಲು ಪ್ರಯತ್ನ ನಡೆಸುವುದು. ಸಮಿತಿಯು ನೀಡಿದ ಅರ್ಜಿಗೆ ಸರಿಯಾಗಿ ನಿಗದಿತ ದಿನದೊಳಗೆ ಸ್ಪಂದನೆ ಬಾರದಿದ್ದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ, ವಾಸ್ತು ಪೂಜಾ ಪ್ರಕ್ರಿಯೆಗಳು ನಡೆದ ನಂತರವೂ ಧಾರ್ಮಿಕ, ಕಾನೂನಾತ್ಮಕ ಅರಿವಿದ್ದು ಅನಧಿಕೃತವಾಗಿ ಬ್ರಹ್ಮರಥವೇರಿ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುವ ಕೆಲಸಗಳನ್ನು ಮಾಡಿರುವವರ ವಿರುದ್ಧ ಉಗ್ರಹೋರಾಟ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…