ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭಕ್ತರ ಹಿತರಕ್ಷಣಾ ವೇದಿಕೆಯ ಗ್ರಾಮ, ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆ ನಡೆಯಿತು.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾನೂನು ಉಲ್ಲಂಘಿತ ಚಟುವಟಿಕೆಗಳನ್ನು ನಡೆಸಿದವರ ವಿರುದ್ಧ ಕಾನೂನು ಹೋರಾಟ ನಡೆಸುವುದು ಮತ್ತು ದೇವಾಲಯದ ಮಾಸ್ಟರ್ ಪ್ಲಾನ್ ಕಾಮಗಾರಿಯ ಒಳಚರಂಡಿ ಅವೈಜ್ಞಾನಿಕ, ಕಳಪೆ ವ್ಯವಸ್ಥೆಯ ಬಗ್ಗೆ ಸೂಕ್ತ ಹೋರಾಟದ ಮುಖಾಂತರ ಸರಿಪಡಿಸಲು ಪ್ರಯತ್ನ ನಡೆಸುವುದು. ಸಮಿತಿಯು ನೀಡಿದ ಅರ್ಜಿಗೆ ಸರಿಯಾಗಿ ನಿಗದಿತ ದಿನದೊಳಗೆ ಸ್ಪಂದನೆ ಬಾರದಿದ್ದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ, ವಾಸ್ತು ಪೂಜಾ ಪ್ರಕ್ರಿಯೆಗಳು ನಡೆದ ನಂತರವೂ ಧಾರ್ಮಿಕ, ಕಾನೂನಾತ್ಮಕ ಅರಿವಿದ್ದು ಅನಧಿಕೃತವಾಗಿ ಬ್ರಹ್ಮರಥವೇರಿ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುವ ಕೆಲಸಗಳನ್ನು ಮಾಡಿರುವವರ ವಿರುದ್ಧ ಉಗ್ರಹೋರಾಟ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…