ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ ಮರದಲ್ಲೇ ಮೃತಪಟ್ಟ ಘಟನೆ ಗುರುವಾರ ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.
Advertisement
ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
Advertisement
ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement