ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ ಮರದಲ್ಲೇ ಮೃತಪಟ್ಟ ಘಟನೆ ಗುರುವಾರ ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.
ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…