ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ ಮರದಲ್ಲೇ ಮೃತಪಟ್ಟ ಘಟನೆ ಗುರುವಾರ ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.
ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…