ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ ಮರದಲ್ಲೇ ಮೃತಪಟ್ಟ ಘಟನೆ ಗುರುವಾರ ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.
ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…