ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ ಮರದಲ್ಲೇ ಮೃತಪಟ್ಟ ಘಟನೆ ಗುರುವಾರ ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.
ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…