ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ ಮರದಲ್ಲೇ ಮೃತಪಟ್ಟ ಘಟನೆ ಗುರುವಾರ ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.
ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…