ಸುಬ್ರಹ್ಮಣ್ಯ ವಸತಿಗೃಹಗಳಲ್ಲಿ ದಾಖಲೆ ಪಡೆದೇ ಕೊಠಡಿ ನೀಡುವಂತೆ ಒತ್ತಾಯ

July 12, 2019
8:30 AM

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ  ಕೊಠಡಿ ಪಡೆಯುವವರ ಸೂಕ್ತ ದಾಖಲೆ ಪಡೆದೇ ಕೊಠಡಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಯನ್ನು  ಒತ್ತಾಯಿಸಿದ್ದಾರೆ.

Advertisement
Advertisement

ಪವಿತ್ರ ಕ್ಷೇತ್ರದಲ್ಲಿ ಯಾವುದೇ ವಸತಿಗೃಹದಲ್ಲಿ ಸರಿಯಾದ ದಾಖಲೆ ಪಡೆಯದೇ ಕೊಠಡಿ ನೀಡುವುದು ಅನೈತಿಕ ವ್ಯವಹಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ  ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಶ್ರೀ ಕ್ಷೇತ್ರದ ಪಾವಿತ್ರ್ಯತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಊರನಾಗರಿಕರ ಪರವಾಗಿ ಪೋಲಿಸ್ ಇಲಾಖೆಗೆ ಮನವಿಮಾಡಲಾಯಿತು. ಈ ಬಗ್ಗೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಅಧಿಕಾರಿಯವರು ಸೇರಿದ ನಾಗರಿಕರಿಗೆ ಭರವಸೆ ನೀಡಿದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group