ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿ ಪಡೆಯುವವರ ಸೂಕ್ತ ದಾಖಲೆ ಪಡೆದೇ ಕೊಠಡಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪವಿತ್ರ ಕ್ಷೇತ್ರದಲ್ಲಿ ಯಾವುದೇ ವಸತಿಗೃಹದಲ್ಲಿ ಸರಿಯಾದ ದಾಖಲೆ ಪಡೆಯದೇ ಕೊಠಡಿ ನೀಡುವುದು ಅನೈತಿಕ ವ್ಯವಹಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಶ್ರೀ ಕ್ಷೇತ್ರದ ಪಾವಿತ್ರ್ಯತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಊರನಾಗರಿಕರ ಪರವಾಗಿ ಪೋಲಿಸ್ ಇಲಾಖೆಗೆ ಮನವಿಮಾಡಲಾಯಿತು. ಈ ಬಗ್ಗೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಅಧಿಕಾರಿಯವರು ಸೇರಿದ ನಾಗರಿಕರಿಗೆ ಭರವಸೆ ನೀಡಿದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…