ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿ ಪಡೆಯುವವರ ಸೂಕ್ತ ದಾಖಲೆ ಪಡೆದೇ ಕೊಠಡಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪವಿತ್ರ ಕ್ಷೇತ್ರದಲ್ಲಿ ಯಾವುದೇ ವಸತಿಗೃಹದಲ್ಲಿ ಸರಿಯಾದ ದಾಖಲೆ ಪಡೆಯದೇ ಕೊಠಡಿ ನೀಡುವುದು ಅನೈತಿಕ ವ್ಯವಹಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಶ್ರೀ ಕ್ಷೇತ್ರದ ಪಾವಿತ್ರ್ಯತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಊರನಾಗರಿಕರ ಪರವಾಗಿ ಪೋಲಿಸ್ ಇಲಾಖೆಗೆ ಮನವಿಮಾಡಲಾಯಿತು. ಈ ಬಗ್ಗೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಅಧಿಕಾರಿಯವರು ಸೇರಿದ ನಾಗರಿಕರಿಗೆ ಭರವಸೆ ನೀಡಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…