ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿ ಪಡೆಯುವವರ ಸೂಕ್ತ ದಾಖಲೆ ಪಡೆದೇ ಕೊಠಡಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪವಿತ್ರ ಕ್ಷೇತ್ರದಲ್ಲಿ ಯಾವುದೇ ವಸತಿಗೃಹದಲ್ಲಿ ಸರಿಯಾದ ದಾಖಲೆ ಪಡೆಯದೇ ಕೊಠಡಿ ನೀಡುವುದು ಅನೈತಿಕ ವ್ಯವಹಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಶ್ರೀ ಕ್ಷೇತ್ರದ ಪಾವಿತ್ರ್ಯತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಊರನಾಗರಿಕರ ಪರವಾಗಿ ಪೋಲಿಸ್ ಇಲಾಖೆಗೆ ಮನವಿಮಾಡಲಾಯಿತು. ಈ ಬಗ್ಗೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಅಧಿಕಾರಿಯವರು ಸೇರಿದ ನಾಗರಿಕರಿಗೆ ಭರವಸೆ ನೀಡಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…