Advertisement
ಜಿಲ್ಲೆ

ಸುಬ್ರಹ್ಮಣ್ಯ ವಿವಾದ : ಸ್ಥಳೀಯ ವಿಹಿಂಪ ಮುಖಂಡರು ಗೈರು ಏಕೆ ?

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸಂದರ್ಭ ಜಿಲ್ಲೆಯಿಂದ ವಿಹಿಂಪ ಮುಖಂಡರು ಹಾಗೂ ಬಜರಂಗದಳ ಮುಖಂಡರು ಆಗಮಿಸಿದರೂ ಸ್ಥಳೀಯ ವಿಹಿಂಪ ಮುಖಂಡರು  ಹಾಗೂ ಸುಳ್ಯ ತಾಲೂಕಿನ ವಿಹಿಂಪ ಮುಖಂಡರೂ ಸಭೆಯಲ್ಲಿ  ಇರಲಿಲ್ಲ.  ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನನದ ಆಡಳಿತವನ್ನೂ ಸಂಘಪರಿವಾರ ವಹಿಸಿಕೊಂಡಿತ್ತು. ಆಗಲೂ ಸರ್ಪಸಂಸ್ಕಾರ ಸೇರಿದಂತೆ ವಿವಿಧ ಚರ್ಚೆಗಳು ನಡೆಯುತ್ತಿತ್ತು. ಇದೀಗ ಹಿಂದೂ ಸಮಾಜದ ಪ್ರಮುಖ ಹಾಗೂ ಪ್ರಭಾವಿ ಸ್ವಾಮೀಜಿಗಳಾದ  ಪೇಜಾವರ ಶ್ರೀಗಳು ಆಗಮಿಸಿದ ಸಂದರ್ಭ ಈ ಹಿಂದಿನ ಆಡಳಿತ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಹೊರತುಪಡಿಸಿ ಉಳಿದ ಯಾರೊಬ್ಬರೂ ಕಂಡುಬಂದಿರಲಿಲ್ಲ. ಈ ಬಗ್ಗೆ ತಾಲೂಕಿನ ವಿಹಿಂಪ ಮುಖಂಡರು ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯ ವಿಹಿಂಪ ಮುಖಂಡರೂ ಸಭೆಯಲ್ಲಿ ಕಾಣಿಸಲಿಲ್ಲ.

Advertisement
Advertisement
Advertisement
Advertisement
Advertisement

ಈ ಹಿಂದೆ ದೇವಸ್ಥಾನದ ಪರವಾಗಿ ಮಾತನಾಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿ ಅವರನ್ನು ಬಿಜೆಪಿಯ  ಹಾಗೂ ಸಂಘಪರಿವಾರದ ಎಲ್ಲಾ ಹುದ್ದೆಯಿಂದ ವಜಾ ಮಾಡಲಾಗಿತ್ತು.  ದೇವಸ್ಥಾನ ಹಾಗೂ ಮಠ ಎರಡೂ ಸಮಾಜ ಎಂದು ಸಂಘ ಪರಿವಾರ ಸೂಚಿಸಿದ ಹಿನ್ನೆಲೆಯಲ್ಲಿ  ಕಿಶೋರ್ ಶಿರಾಡಿ ಅವರ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ ವಿಶ್ವ ಹಿಂದೂ ಪರಿಷದ್ ಸಂಘಪರಿವಾರದ ಧಾರ್ಮಿಕ ಸಂಘಟನೆಯಾಗಿ ಸ್ಥಳೀಯ ಘಟಕಗಳಿಗೆ, ತಾಲೂಕು ಘಟಕಗಳಿಗೆ ಸಹಿತ ಯಾರಿಗೂ ಮಾಹಿತಿ ನೀಡದೆ ಮಠದ ಪರವಾಗಿ ಮಾತನಾಡಿರುವುದು ಸರಿಯೇ  ಕಿಶೋರ್ ಶಿರಾಡಿ ಅಭಿಮಾನಿ ಬಳಗ ಅಸಮಾಧಾನ ವ್ಯಕ್ತಪಡಿಸುತ್ತದೆ.

Advertisement

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಂಭಮೇಳ | ಯಮುನೆಯ ತಟದಲ್ಲಿ ಸಾಗಿದಾಗ ಖುಷಿಯಾಯಿತು…!

ಯಮುನೆಯ ತಟದಲ್ಲೇ ಸಾಗಿದ ನಾವು ಕೊನೆಗೂ ಗಮ್ಯ ಸ್ಥಾನಕ್ಕೆ ನಾಲ್ಕೈದು ಕಿಮೀ ದೂರದಲ್ಲಿದ್ದೆವು.ಗಂಟೆ…

6 mins ago

ಹೋಳಿ ಹಬ್ಬದ ದಿನಗಳಲ್ಲಿ ಹೆಚ್ಚು ಪ್ರಭಾವಿತವಾಗುವ ರಾಶಿಗಳು ಯಾವುವು..?

ಇದೊಂದು ನಂಬಿಕೆ ಮೇಲೆ ಆಧಾರಿತ ಮಾಹಿತಿ. ವೈಜ್ಞಾನಿಕ ದೃಷ್ಟಿಯಿಂದ, ನಾವು ಸದಾ ಧೈರ್ಯ…

5 hours ago

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

12 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

13 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

13 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

14 hours ago